ಸ್ವತಂತ್ರ ಭಾರತಕ್ಕೆ ಅರವತ್ನಾಲ್ಕು ವರುಷ
ಇನ್ನೂ ಬಿಸಿಲು ಕುದುರೆಯಂತಿದೆ ಜನರ ಬದುಕಲ್ಲಿ ಹರುಷ |
ನಾಯಕರ ಹುಸಿ ಭರವಸೆ ಯಿಂದ ದುಃಖ ಅತಿಯಾಗಿದೆ
ಸಮುದ್ರದಂತ ಪ್ರತಿ ಕಣ್ಣಲ್ಲಿ ಕಣ್ಣೀರೆ ಅಲೆಯಾಗಿದೆ
ದುಷ್ಟ ನಾಯಕರು ಕೊಚ್ಚಿಹೋಗುವಂತೆ
ಸಮುದ್ರದಾಳದಿಂದ ಸುನಾಮಿ ಹೊರಬೀಳಬೇಕಿದೆ ||
ದೇಶದೆಲ್ಲೆಡೆ ಬ್ರಷ್ಟತೆಯ ಕಂಡು ಮನಗಳು ನೊಂದಿವೆ
ಬೆಂಕಿಉಂಡೆಯಂತ ಮನಗಳಲ್ಲಿ ನಿಟ್ಟುಸಿರೆ ಜ್ವಾಲೆ ಯಾಗಿದೆ
ಬ್ರಷ್ಟ ನಾಯಕರು ಸುಟ್ಟು ಹೋಗುವಂತೆ
ಜ್ವಾಲೆ ಜ್ವಾಲೆಯಿಂದ ಬೆಂಕಿ ಮಳೆ ಸುರಿಯಬೇಕಿದೆ ||
ಆರ್ ಆರ್ ಆಶಾಪುರ್
ಇನ್ನೂ ಬಿಸಿಲು ಕುದುರೆಯಂತಿದೆ ಜನರ ಬದುಕಲ್ಲಿ ಹರುಷ |
ನಾಯಕರ ಹುಸಿ ಭರವಸೆ ಯಿಂದ ದುಃಖ ಅತಿಯಾಗಿದೆ
ಸಮುದ್ರದಂತ ಪ್ರತಿ ಕಣ್ಣಲ್ಲಿ ಕಣ್ಣೀರೆ ಅಲೆಯಾಗಿದೆ
ದುಷ್ಟ ನಾಯಕರು ಕೊಚ್ಚಿಹೋಗುವಂತೆ
ಸಮುದ್ರದಾಳದಿಂದ ಸುನಾಮಿ ಹೊರಬೀಳಬೇಕಿದೆ ||
ದೇಶದೆಲ್ಲೆಡೆ ಬ್ರಷ್ಟತೆಯ ಕಂಡು ಮನಗಳು ನೊಂದಿವೆ
ಬೆಂಕಿಉಂಡೆಯಂತ ಮನಗಳಲ್ಲಿ ನಿಟ್ಟುಸಿರೆ ಜ್ವಾಲೆ ಯಾಗಿದೆ
ಬ್ರಷ್ಟ ನಾಯಕರು ಸುಟ್ಟು ಹೋಗುವಂತೆ
ಜ್ವಾಲೆ ಜ್ವಾಲೆಯಿಂದ ಬೆಂಕಿ ಮಳೆ ಸುರಿಯಬೇಕಿದೆ ||
ಆರ್ ಆರ್ ಆಶಾಪುರ್
No comments:
Post a Comment